Connect with us
Ad Widget

ಮನರಂಜನೆ

ತಪಸ್ವಿ ಕಿರುಚಿತ್ರ ಪೋಸ್ಟರ್ ಬಿಡುಗಡೆ

Published

on

ರಾಯಚೂರು. ಡಿ.12 – ನಾಗರಿಕ ಸಮಸ್ಯೆಗಳ ಮತ್ತು ಅಭಿವೃದ್ಧಿಯನ್ನು ಒಳಗೊಂಡ ತಪಸ್ವಿ ಎನ್ನುವ ಕಿರುಚಿತ್ರ ನಿರ್ಮಾಣ ಮಾಡಲಾಗುತದೆ ಎಂದು ಚಿತ್ರ ನಟ ಮತ್ತು ನಿರ್ದೇಶಕ ಡಿಂಗ್ರಿ ನರೇಶ್ ಅವರು ಹೇಳಿದರು.
ಅವರಿಂದು ಸುದ್ದಿಗರೊಂದಿಗೆ ಮಾತನಾಡುತ್ತ, ತಾಪಸ್ವಿ ಎನ್ನುವ ಕಿರುಚಿತ್ರದ ಟೈಟಲ್ ಬಿಡುಗಡೆ ಗೊಳಿಸಿ
ಈ ಕಿರುಚಿತ್ರ ಉತ್ಕೃಷ್ಟ ಚಿತ್ರವನ್ನು ನಿರ್ಮಾಣ ಮಾಡಲಾಗುತಿದ್ದು, ಈ ಕಿರುಚಿತ್ರವು ನಾಗರಿಕ ಸಮಸ್ಯೆಗಳು ಮತ್ತು ಅಭಿವೃದ್ಧಿಯ ಕಥಾಂದರವನ್ನು ಒಳಗೊಂಡಿಂದ್ದು, ಇದರ ನಿರ್ಮಾಣವನ್ನು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರ ತಂದೆಯವರಾದ ಎಸ್.ವೀರಣಗೌಡ ಅವರು ನಿರ್ಮಾಣ ಮಾಡುತಿದ್ದುಕಥೆ ಚಿತ್ರ ಕಥೆಯನ್ನು ಶಿವಮೊಗ್ಗದ ಸೂರಿ ಅನುಚಿಕಿ ಅವರು ಮಾಡಲಿದ್ದು ಇದಕ್ಕೆ ಉತ್ತಮ ಛಾಯಾಗ್ರಹಣ ಬಳಸಿ ನಗರದಾದ್ಯಂತ ಚಿತ್ರೀಕರಣ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹ ನಿರ್ದೇಶಕ ಸೂರಿ ಅನುಚಿಕಿ, ಶಿವರಾಜ, ಉದಯ ಆರೋಲಿಕರ್, ತಿರುಪತಿ, ರಾಜು ರಾಯ್, ಪರೀಕ್ಷಿತ್, ಶೈನಿಂಗ್ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading
Advertisement
Click to comment

Leave a Reply

Your email address will not be published. Required fields are marked *

ಮನರಂಜನೆ

ಹೀರೋ ಆಗಿ ಪ್ರೇಕ್ಷಕರ ಮುಂದೆ ಕುರಿ ಪ್ರತಾಪ್

Published

on

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಈಗ ಪ್ರೇಕ್ಷಕರ ಮುಂದೆ ಹೀರೋ ಆಗಿ ಬರಲು ಸಜ್ಜಾಗಿದ್ದಾರೆ. ಸ್ಯಾಂಡಲ್ವುಡ್ ನಲ್ಲಿ ಈಗಾಗಲೇ ಅನೇಕ ಹಾಸ್ಯ ಕಲಾವಿದರು ನಾಯಕರಾಗಿ ಮಿಂಚಿ ಸಕ್ಸಸ್ ಕಂಡಿದ್ದಾರೆ. ಕಾಮಿಡಿ ನಟರಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಅನೇಕ ಕಲಾವಿದರು ಖ್ಯಾತಿಗಳಿಸುತ್ತಿದ್ದಂತೆ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ಇದೀಗ ಅದೇ ಸಾಲಿಗೆ ಕುರಿ ಪ್ರತಾಪ್ ಸಹ ಸೇರಿಕೊಂಡಿದ್ದಾರೆ.

ಅಂದಹಾಗೆ ಕುರಿ ಪ್ರತಾಪ್ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ‘ಆರ್ ಸಿ ಬ್ರದರ್ಸ್’ ಎಂದು ಟೈಟಲ್ ಇಡಲಾಗಿದೆ. ಪ್ರಕಾಶ್ ಕುಮಾರ್ ಎನ್ನುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಹೋದರ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾ ಇದಾಗಿದೆ. ಚಿತ್ರದಲ್ಲಿ ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ

Continue Reading

ಮನರಂಜನೆ

‘ಪೊಗರು’ ಆಡಿಯೋ ಲಾಂಚ್ ಗೆ ಸಿದ್ದ ರಾಮಯ್ಯ

Published

on

ದಾವಣಗೆರೆಯಲ್ಲಿ ನಾಳೆ ಅದ್ಧೂರಿಯಾಗಿ ನಡೆಯಲಿರುವ ಪೊಗರು ಆಡಿಯೋ ಲಾಂಚ್ ಗೆ ಮಾಜಿ ಸಿದ್ದರಾಮಯ್ಯ ಅವರನ್ನು ಧ್ರುವಸರ್ಜಾ, ನಿರ್ದೇಶಕ ನಂದ ಕಿಶೋರ್ ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನಿಸಿದರು. ಈ ವೇಳೆ ಶಾಸಕ ಬೈರತಿ ಸುರೇಶ್, ನಟ ಪ್ರಥಮ್ ಜೊತೆಗಿದ್ದರು.

Continue Reading

ಮನರಂಜನೆ

ಅಭಿಷೇಕ್ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಬೆಂಗಳೂರು : ಅಭಿಷೇಕ್ ಅಂಬರೀಶ್ ನಟನೆಯ ಮ್ಯಾಡ್ ಮ್ಯಾನರ್ಸ್ ಸಿನಿಮಾ ಸೆಟ್ಟೇರಿ ಅನೇಕ ಸಮಯವಾಗಿದೆ. ಆದರೆ ಅಭಿಷೇಕ್ ಜೊತೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.

ರೆಬಲ್ ಸ್ಟಾರ್ ಪುತ್ರನ ಎರಡನೇ ಸಿನಿಮಾಗೆ ಕನ್ನಡದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಜೊತೆ ಕನ್ನಡತಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಈ ಮೊದಲು ರಚಿತಾ, ಅಭಿಷೇಕ್ ನಟನೆ ಚೊಚ್ಚಲ ಸಿನಿಮಾ ಅಮರ್ ನಲ್ಲಿ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್

satta king gali 91 club Hdhub4u Hdhub4u